10 : 21
وَإِذَآ أَذَقۡنَا ٱلنَّاسَ رَحۡمَةٗ مِّنۢ بَعۡدِ ضَرَّآءَ مَسَّتۡهُمۡ إِذَا لَهُم مَّكۡرٞ فِيٓ ءَايَاتِنَاۚ قُلِ ٱللَّهُ أَسۡرَعُ مَكۡرًاۚ إِنَّ رُسُلَنَا يَكۡتُبُونَ مَا تَمۡكُرُونَ
ಜನರಿಗೆ ಕಷ್ಟ ಬಂದ ಬಳಿಕ ನಾವು ಅವರಿಗೆ ನಮ್ಮ ದಯೆಯ ರುಚಿಯನ್ನು ತೋರಿಸಿದರೆ, ಅಗೋ ಅವರು ನಮ್ಮ ವಚನಗಳ ವಿರುದ್ಧ ಪಿತೂರಿ ಮಾಡುತ್ತಾರೆ. ಹೇಳಿರಿ: “ಅಲ್ಲಾಹು ನಿಮಗಿಂತಲೂ ವೇಗವಾಗಿ ತಂತ್ರಗಾರಿಕೆ ಮಾಡುತ್ತಾನೆ. ನಿಶ್ಚಯವಾಗಿಯೂ ನೀವು ಮಾಡುವ ಪಿತೂರಿಗಳನ್ನು ನಮ್ಮ ದೇವದೂತರು ದಾಖಲಿಸುತ್ತಿದ್ದಾರೆ.”