10 : 23
فَلَمَّآ أَنجَىٰهُمۡ إِذَا هُمۡ يَبۡغُونَ فِي ٱلۡأَرۡضِ بِغَيۡرِ ٱلۡحَقِّۗ يَٰٓأَيُّهَا ٱلنَّاسُ إِنَّمَا بَغۡيُكُمۡ عَلَىٰٓ أَنفُسِكُمۖ مَّتَٰعَ ٱلۡحَيَوٰةِ ٱلدُّنۡيَاۖ ثُمَّ إِلَيۡنَا مَرۡجِعُكُمۡ فَنُنَبِّئُكُم بِمَا كُنتُمۡ تَعۡمَلُونَ
ಆದರೆ ಅವನು ಅವರನ್ನು ಪಾರು ಮಾಡಿದಾಗ, ಅಗೋ ಅವರು ಅನ್ಯಾಯವಾಗಿ ಭೂಮಿಯಲ್ಲಿ ಅತಿರೇಕವೆಸಗುತ್ತಾರೆ. ಓ ಮನುಷ್ಯರೇ! ನೀವು ಮಾಡುವ ಅತಿರೇಕಗಳ ದುಷ್ಫಲವನ್ನು ನೀವೇ ಉಣ್ಣುತ್ತೀರಿ. ಅವು ಇಹಲೋಕದ ಕೆಲವು ಆನಂದಗಳು ಮಾತ್ರ. ನಂತರ ನಿಮ್ಮನ್ನು ನಮ್ಮ ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡಿದ ಕರ್ಮಗಳನ್ನು ನಾವು ನಿಮಗೆ ತಿಳಿಸಿಕೊಡುವೆವು.