11 : 12
فَلَعَلَّكَ تَارِكُۢ بَعۡضَ مَا يُوحَىٰٓ إِلَيۡكَ وَضَآئِقُۢ بِهِۦ صَدۡرُكَ أَن يَقُولُواْ لَوۡلَآ أُنزِلَ عَلَيۡهِ كَنزٌ أَوۡ جَآءَ مَعَهُۥ مَلَكٌۚ إِنَّمَآ أَنتَ نَذِيرٞۚ وَٱللَّهُ عَلَىٰ كُلِّ شَيۡءٖ وَكِيلٌ
“ಇವನ ಮೇಲೆ ಒಂದು ನಿಧಿಯನ್ನೇಕೆ ಇಳಿಸಲಾಗಿಲ್ಲ? ಅಥವಾ ಇವನೊಡನೆ ಒಬ್ಬ ದೇವದೂತರೇಕೆ ಬರಲಿಲ್ಲ” ಎಂಬ ಅವರ ಮಾತುಗಳನ್ನು ಕೇಳಿ ನೀವು ನಿಮಗೆ ನೀಡಲಾದ ದೇವವಾಣಿಗಳಲ್ಲಿ ಕೆಲವನ್ನು ತ್ಯಜಿಸಲೂಬಹುದು ಮತ್ತು ಅದರಿಂದ ನಿಮ್ಮ ಹೃದಯದಲ್ಲಿ ಇಕ್ಕಟ್ಟು ಅನುಭವವಾಗಲೂಬಹುದು. ಆದರೆ ನೆನಪಿಡಿ! ನೀವು ಒಬ್ಬ ಮುನ್ನೆಚ್ಚರಿಕೆಗಾರ ಮಾತ್ರ. ಅಲ್ಲಾಹು ಎಲ್ಲಾ ವಿಷಯಗಳಿಗೂ ಹೊಣೆಗಾರನಾಗಿದ್ದಾನೆ.