12 : 102
ذَٰلِكَ مِنۡ أَنۢبَآءِ ٱلۡغَيۡبِ نُوحِيهِ إِلَيۡكَۖ وَمَا كُنتَ لَدَيۡهِمۡ إِذۡ أَجۡمَعُوٓاْ أَمۡرَهُمۡ وَهُمۡ يَمۡكُرُونَ
(ಪ್ರವಾದಿಯವರೇ) ಇವೆಲ್ಲವೂ ಅದೃಶ್ಯ ಸಮಾಚಾರಗಳಲ್ಲಿ ಸೇರಿದ್ದಾಗಿವೆ. ನಾವು ನಿಮಗೆ ಇದನ್ನು ದೇವವಾಣಿಯ ಮೂಲಕ ತಿಳಿಸುತ್ತಿದ್ದೇವೆ. ಅವರು ತಮ್ಮ ಯೋಜನೆಯನ್ನು ರೂಪಿಸಿ ಒಮ್ಮತದಿಂದ ನಿರ್ಧರಿಸಿದಾಗ ನೀವು ಅವರ ಬಳಿಯಲ್ಲಿರಲಿಲ್ಲ.