12 : 15
فَلَمَّا ذَهَبُواْ بِهِۦ وَأَجۡمَعُوٓاْ أَن يَجۡعَلُوهُ فِي غَيَٰبَتِ ٱلۡجُبِّۚ وَأَوۡحَيۡنَآ إِلَيۡهِ لَتُنَبِّئَنَّهُم بِأَمۡرِهِمۡ هَٰذَا وَهُمۡ لَا يَشۡعُرُونَ
ನಂತರ ಅವರು ಯೂಸುಫರೊಂದಿಗೆ ಹೊರಟು, ಅವನನ್ನು ಪಾಳು ಬಾವಿಯ ತಳಕ್ಕೆ ಎಸೆಯುವುದೆಂದು ಒಮ್ಮತದಿಂದ ನಿರ್ಧರಿಸಿದಾಗ, ನಾವು ಯೂಸುಫರಿಗೆ ಹೀಗೆ ದೇವವಾಣಿಯನ್ನು ನೀಡಿದೆವು: “ಅವರ ಈ ಕೃತ್ಯದ ಬಗ್ಗೆ ನೀವು ಖಂಡಿತ ಅವರಿಗೆ ತಿಳಿಸುವಿರಿ. ಆ ಸಂದರ್ಭದಲ್ಲಿ ಅವರಿಗೆ ಅದರ ನೆನಪೇ ಇರಲಾರದು.”