13 : 22
وَٱلَّذِينَ صَبَرُواْ ٱبۡتِغَآءَ وَجۡهِ رَبِّهِمۡ وَأَقَامُواْ ٱلصَّلَوٰةَ وَأَنفَقُواْ مِمَّا رَزَقۡنَٰهُمۡ سِرّٗا وَعَلَانِيَةٗ وَيَدۡرَءُونَ بِٱلۡحَسَنَةِ ٱلسَّيِّئَةَ أُوْلَٰٓئِكَ لَهُمۡ عُقۡبَى ٱلدَّارِ
ತಮ್ಮ ಪರಿಪಾಲಕನ (ಅಲ್ಲಾಹನ) ಸಂಪ್ರೀತಿಗಾಗಿ ತಾಳ್ಮೆ ವಹಿಸುವವರು, ನಮಾಝ್ ಸಂಸ್ಥಾಪಿಸುವವರು, ನಾವು ನೀಡಿದ ಧನದಿಂದ ರಹಸ್ಯವಾಗಿ ಮತ್ತು ಬಹಿರಂಗವಾಗಿ ಖರ್ಚು ಮಾಡುವವರು ಮತ್ತು ಒಳಿತು ಮಾಡುವ ಮೂಲಕ ಕೆಡುಕನ್ನು ತಡೆಯುವವರು. ಪರಲೋಕ ಭವನವಿರುವುದು ಇಂತಹವರಿಗೇ ಆಗಿದೆ.