16 : 2
يُنَزِّلُ ٱلۡمَلَٰٓئِكَةَ بِٱلرُّوحِ مِنۡ أَمۡرِهِۦ عَلَىٰ مَن يَشَآءُ مِنۡ عِبَادِهِۦٓ أَنۡ أَنذِرُوٓاْ أَنَّهُۥ لَآ إِلَٰهَ إِلَّآ أَنَا۠ فَٱتَّقُونِ
“ನನ್ನ ಹೊರತು ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲ, ಆದ್ದರಿಂದ ನನ್ನನ್ನು ಭಯಪಡಲು ಜನರಿಗೆ ಎಚ್ಚರಿಕೆ ನೀಡಿರಿ” ಎಂಬ ಸಂದೇಶದೊಂದಿಗೆ, ಅವನು ತನ್ನ ದಾಸರಲ್ಲಿ ತಾನು ಇಚ್ಛಿಸುವವರ ಮೇಲೆ ತನ್ನ ಆಜ್ಞೆಯಂತೆ ದೇವವಾಣಿಯ ಸಹಿತ ದೇವದೂತರುಗಳನ್ನು ಇಳಿಸುತ್ತಾನೆ.