يَٰٓأَيُّهَا ٱلَّذِينَ ءَامَنُواْ كُتِبَ عَلَيۡكُمُ ٱلۡقِصَاصُ فِي ٱلۡقَتۡلَىۖ ٱلۡحُرُّ بِٱلۡحُرِّ وَٱلۡعَبۡدُ بِٱلۡعَبۡدِ وَٱلۡأُنثَىٰ بِٱلۡأُنثَىٰۚ فَمَنۡ عُفِيَ لَهُۥ مِنۡ أَخِيهِ شَيۡءٞ فَٱتِّبَاعُۢ بِٱلۡمَعۡرُوفِ وَأَدَآءٌ إِلَيۡهِ بِإِحۡسَٰنٖۗ ذَٰلِكَ تَخۡفِيفٞ مِّن رَّبِّكُمۡ وَرَحۡمَةٞۗ فَمَنِ ٱعۡتَدَىٰ بَعۡدَ ذَٰلِكَ فَلَهُۥ عَذَابٌ أَلِيمٞ
ಓ ಸತ್ಯವಿಶ್ವಾಸಿಗಳೇ! ಕೊಲೆಯಾದವರ ವಿಷಯದಲ್ಲಿ ಪ್ರತೀಕಾರ ಪಡೆಯುವುದನ್ನು ನಿಮಗೆ ಕಡ್ಡಾಯಗೊಳಿಸಲಾಗಿದೆ. ಸ್ವತಂತ್ರನ ಬದಲಿಗೆ ಸ್ವತಂತ್ರ, ಗುಲಾಮನ ಬದಲಿಗೆ ಗುಲಾಮ ಮತ್ತು ಹೆಣ್ಣಿನ ಬದಲಿಗೆ ಹೆಣ್ಣು. ಯಾರಿಗಾದರೂ ಅವನ ಸಹೋದರನ (ಕೊಲೆಯಾದವನ) ಕಡೆಯಿಂದ ಮಾಫಿ ನೀಡಲಾದರೆ, ಅವನು ಸ್ವೀಕಾರಾರ್ಹ ರೀತಿಯನ್ನು ಅನುಸರಿಸಲಿ ಮತ್ತು ಒಳ್ಳೆಯ ರೀತಿಯಲ್ಲಿ ಪರಿಹಾರವನ್ನು ನೀಡಲಿ. ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ರಿಯಾಯಿತಿ ಮತ್ತು ದಯೆಯಾಗಿದೆ. ಅದರ ನಂತರವೂ ಯಾರಾದರೂ ಅತಿರೇಕವೆಸಗಿದರೆ ಅವನಿಗೆ ವೇದನಾಭರಿತ ಶಿಕ್ಷೆಯಿದೆ.