Skip to content
البَقَرَة /

ಆಯತ್ 213

2 : 213
البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 213

كَانَ ٱلنَّاسُ أُمَّةٗ وَٰحِدَةٗ فَبَعَثَ ٱللَّهُ ٱلنَّبِيِّـۧنَ مُبَشِّرِينَ وَمُنذِرِينَ وَأَنزَلَ مَعَهُمُ ٱلۡكِتَٰبَ بِٱلۡحَقِّ لِيَحۡكُمَ بَيۡنَ ٱلنَّاسِ فِيمَا ٱخۡتَلَفُواْ فِيهِۚ وَمَا ٱخۡتَلَفَ فِيهِ إِلَّا ٱلَّذِينَ أُوتُوهُ مِنۢ بَعۡدِ مَا جَآءَتۡهُمُ ٱلۡبَيِّنَٰتُ بَغۡيَۢا بَيۡنَهُمۡۖ فَهَدَى ٱللَّهُ ٱلَّذِينَ ءَامَنُواْ لِمَا ٱخۡتَلَفُواْ فِيهِ مِنَ ٱلۡحَقِّ بِإِذۡنِهِۦۗ وَٱللَّهُ يَهۡدِي مَن يَشَآءُ إِلَىٰ صِرَٰطٖ مُّسۡتَقِيمٍ

ಮಾನವರೆಲ್ಲರೂ ಒಂದೇ ಸಮುದಾಯವಾಗಿದ್ದರು. ನಂತರ ಅಲ್ಲಾಹು ಸುವಾರ್ತೆ ತಿಳಿಸಲು ಮತ್ತು ಎಚ್ಚರಿಕೆ ನೀಡಲು ಪ್ರವಾದಿಗಳನ್ನು ಕಳುಹಿಸಿದನು. ಜನರು ಭಿನ್ನಾಭಿಪ್ರಾಯ ತಳೆದ ವಿಷಯದಲ್ಲಿ ತೀರ್ಪು ನೀಡುವುದಕ್ಕಾಗಿ ಅವರ ಜೊತೆಗೆ ಗ್ರಂಥವನ್ನು ಸತ್ಯ ಸಮೇತ ಅವತೀರ್ಣಗೊಳಿಸಿದನು. ಆದರೆ ಗ್ರಂಥ ನೀಡಲಾದ ಅದೇ ಜನರು ಸ್ಪಷ್ಟ ಸಾಕ್ಷ್ಯಾಧಾರಗಳು ತಮಗೆ ತಲುಪಿದ ಬಳಿಕವೂ ತಮ್ಮೊಳಗಿನ ವಿದ್ವೇಷದ ನಿಮಿತ್ತ ಅದರ (ಗ್ರಂಥದ) ವಿಷಯದಲ್ಲಿ ಭಿನ್ನಮತ ತಳೆದರು. ಆದ್ದರಿಂದ ಅಲ್ಲಾಹು ತನ್ನ ಅಪ್ಪಣೆ ಪ್ರಕಾರ ಅವರು ಭಿನ್ನಮತೀಯರಾದ ಆ ಸತ್ಯಕ್ಕೆ ಸತ್ಯವಿಶ್ವಾಸಿಗಳನ್ನು ಮುನ್ನಡೆಸಿದನು. ಅಲ್ಲಾಹು ಅವನು ಇಚ್ಛಿಸಿದವರನ್ನು ನೇರಮಾರ್ಗಕ್ಕೆ ಮುನ್ನಡೆಸುತ್ತಾನೆ.