Skip to content
الأنبيَاء /

ಆಯತ್ 47

21 : 47
الأنبيَاء ಆಯತ್‌ಗಳು 112
ಸೂರ · الأنبيَاء
ಕನ್ನಡ · Hamza
21 : 47

وَنَضَعُ ٱلۡمَوَٰزِينَ ٱلۡقِسۡطَ لِيَوۡمِ ٱلۡقِيَٰمَةِ فَلَا تُظۡلَمُ نَفۡسٞ شَيۡـٔٗاۖ وَإِن كَانَ مِثۡقَالَ حَبَّةٖ مِّنۡ خَرۡدَلٍ أَتَيۡنَا بِهَاۗ وَكَفَىٰ بِنَا حَٰسِبِينَ

ಪುನರುತ್ಥಾನ ದಿನದಂದು ನಾವು ನ್ಯಾಯಯುತ ತಕ್ಕಡಿಗಳನ್ನು ಸ್ಥಾಪಿಸುವೆವು. ಅಂದು ಯಾವುದೇ ವ್ಯಕ್ತಿಗೂ ಅನ್ಯಾಯವಾಗುವುದಿಲ್ಲ. ಅವರು ಮಾಡಿದ ಕರ್ಮವು ಒಂದು ಸಾಸಿವೆ ಕಾಳಿನ ತೂಕದಷ್ಟಿದ್ದರೂ ನಾವು ಅದನ್ನು ತರುವೆವು. ವಿಚಾರಣೆ ಮಾಡುವವರಾಗಿ ನಾವು ಯಥೇಷ್ಟ ಸಾಕು.