25 : 40
وَلَقَدۡ أَتَوۡاْ عَلَى ٱلۡقَرۡيَةِ ٱلَّتِيٓ أُمۡطِرَتۡ مَطَرَ ٱلسَّوۡءِۚ أَفَلَمۡ يَكُونُواْ يَرَوۡنَهَاۚ بَلۡ كَانُواْ لَا يَرۡجُونَ نُشُورٗا
ಕೆಟ್ಟ ಮಳೆಯನ್ನು ಸುರಿಸಲಾದ ಆ ಊರಿನ ಮೂಲಕ ಇವರು (ಮಕ್ಕಾದ ಬಹುದೇವಾರಾಧಕರು) ಹಾದುಹೋಗುತ್ತಿದ್ದಾರೆ. ಆದರೂ ಅವರು ಅದನ್ನು ನೋಡುವುದಿಲ್ಲವೇ? ವಾಸ್ತವವೇನೆಂದರೆ, ಇವರಿಗೆ ಪುನರುತ್ಥಾನದಲ್ಲಿ ಭರವಸೆಯೇ ಇಲ್ಲ.
Explanation & meanings · 1
- ಅಂದರೆ ಪ್ರವಾದಿ ಲೂತರ (ಅವರ ಮೇಲೆ ಶಾಂತಿಯಿರಲಿ) ಜನರು ವಾಸವಾಗಿದ್ದ ಸದೂಮ್ ನಗರ.