27 : 8
فَلَمَّا جَآءَهَا نُودِيَ أَنۢ بُورِكَ مَن فِي ٱلنَّارِ وَمَنۡ حَوۡلَهَا وَسُبۡحَٰنَ ٱللَّهِ رَبِّ ٱلۡعَٰلَمِينَ
ಅವರು ಅದರ ಬಳಿಗೆ ಬಂದಾಗ, ಹೀಗೊಂದು ವಾಣಿ ಕೇಳಿಸಿತು: “ಬೆಂಕಿಯ ಬಳಿಯಿರುವವರು ಮತ್ತು ಅದರ ಪರಿಸರದಲ್ಲಿರುವವರು ಸಮೃದ್ಧರಾಗಿದ್ದಾರೆ. ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಮಹಾ ಪರಿಶುದ್ಧನಾಗಿದ್ದಾನೆ.