27 : 82
۞ وَإِذَا وَقَعَ ٱلۡقَوۡلُ عَلَيۡهِمۡ أَخۡرَجۡنَا لَهُمۡ دَآبَّةٗ مِّنَ ٱلۡأَرۡضِ تُكَلِّمُهُمۡ أَنَّ ٱلنَّاسَ كَانُواْ بِـَٔايَٰتِنَا لَا يُوقِنُونَ
ಅವರ ಮೇಲೆ ಶಿಕ್ಷೆಯ ವಚನವು ನಿಜವಾಗುವಾಗ, ನಾವು ಅವರಿಗೋಸ್ಕರ ಭೂಮಿಯಿಂದ ಒಂದು ಜೀವಿಯನ್ನು ಹೊರತರುವೆವು. ಅದು ಅವರೊಡನೆ ಮಾತನಾಡುತ್ತಾ ಹೇಳುವುದು: “ಜನರು ನಮ್ಮ ವಚನಗಳಲ್ಲಿ ದೃಢವಾದ ವಿಶ್ವಾಸವನ್ನು ಹೊಂದಿರಲಿಲ್ಲ.”