29 : 24
فَمَا كَانَ جَوَابَ قَوۡمِهِۦٓ إِلَّآ أَن قَالُواْ ٱقۡتُلُوهُ أَوۡ حَرِّقُوهُ فَأَنجَىٰهُ ٱللَّهُ مِنَ ٱلنَّارِۚ إِنَّ فِي ذَٰلِكَ لَأٓيَٰتٖ لِّقَوۡمٖ يُؤۡمِنُونَ
ಆಗ ಅವರ (ಇಬ್ರಾಹೀಮರ) ಜನರ ಉತ್ತರವು ಇದು ಮಾತ್ರವಾಗಿತ್ತು: “ನೀವು ಅವನನ್ನು ಕೊಲ್ಲಿರಿ ಅಥವಾ ಸುಟ್ಟು ಬಿಡಿ.” ಆಗ ಅಲ್ಲಾಹು ಅವರನ್ನು ಬೆಂಕಿಯಿಂದ ರಕ್ಷಿಸಿದನು. ವಿಶ್ವಾಸವಿಡುವ ಜನರಿಗೆ ನಿಶ್ಚಯವಾಗಿಯೂ ಅದರಲ್ಲಿ ದೃಷ್ಟಾಂತಗಳಿವೆ.