30 : 36
وَإِذَآ أَذَقۡنَا ٱلنَّاسَ رَحۡمَةٗ فَرِحُواْ بِهَاۖ وَإِن تُصِبۡهُمۡ سَيِّئَةُۢ بِمَا قَدَّمَتۡ أَيۡدِيهِمۡ إِذَا هُمۡ يَقۡنَطُونَ
ನಾವು ಮನುಷ್ಯರಿಗೆ ದಯೆಯ ರುಚಿಯನ್ನು ತೋರಿಸಿದರೆ ಅವರು ಸಂತೋಷಪಡುತ್ತಾರೆ. ಆದರೆ, ಅವರ ಕೈಗಳು ಮುಂದಕ್ಕೆ ಕಳುಹಿಸಿರುವ ದುಷ್ಕರ್ಮಗಳ ಕಾರಣದಿಂದ ಅವರಿಗೇನಾದರೂ ಅನಾಹುತ ಸಂಭವಿಸಿದರೆ ಅಗೋ! ಅವರು ಹತಾಶರಾಗಿ ಬಿಡುತ್ತಾರೆ.