30 : 41
ظَهَرَ ٱلۡفَسَادُ فِي ٱلۡبَرِّ وَٱلۡبَحۡرِ بِمَا كَسَبَتۡ أَيۡدِي ٱلنَّاسِ لِيُذِيقَهُم بَعۡضَ ٱلَّذِي عَمِلُواْ لَعَلَّهُمۡ يَرۡجِعُونَ
ಮನುಷ್ಯರು ಮಾಡಿದ ದುಷ್ಕರ್ಮಗಳ ಕಾರಣದಿಂದ ನೆಲದಲ್ಲೂ, ಕಡಲಲ್ಲೂ ವಿನಾಶವು ಹರಡಿಕೊಂಡಿದೆ. ಅವರು ಮಾಡಿದ ಕೆಲವು ಕರ್ಮಗಳ ರುಚಿಯನ್ನು ಅವರಿಗೆ ತೋರಿಸಲೆಂದು. ಅವರು (ಸತ್ಯಮಾರ್ಗಕ್ಕೆ) ಮರಳಿ ಬರುವುದಕ್ಕಾಗಿ.