39 : 47
وَلَوۡ أَنَّ لِلَّذِينَ ظَلَمُواْ مَا فِي ٱلۡأَرۡضِ جَمِيعٗا وَمِثۡلَهُۥ مَعَهُۥ لَٱفۡتَدَوۡاْ بِهِۦ مِن سُوٓءِ ٱلۡعَذَابِ يَوۡمَ ٱلۡقِيَٰمَةِۚ وَبَدَا لَهُم مِّنَ ٱللَّهِ مَا لَمۡ يَكُونُواْ يَحۡتَسِبُونَ
ನಿಶ್ಚಯವಾಗಿಯೂ ಸತ್ಯನಿಷೇಧಿಗಳ ಬಳಿ ಭೂಮಿಯಲ್ಲಿರುವುದೆಲ್ಲವೂ ಮತ್ತು ಅದರಷ್ಟೇ ಬೇರೆಯೂ ಇದ್ದಿದ್ದರೆ, ಪುನರುತ್ಥಾನ ದಿನದ ಕೆಟ್ಟ ಶಿಕ್ಷೆಯಿಂದ ಪಾರಾಗಲು ಅವರು ಅವೆಲ್ಲವನ್ನೂ ಪರಿಹಾರವಾಗಿ ನೀಡುತ್ತಿದ್ದರು. ಅವರು ಭಾವಿಸಿರದಂತಹ ಅನೇಕ ವಿಷಯಗಳು ಅಲ್ಲಾಹನ ಕಡೆಯಿಂದ ಅವರಿಗೆ ಬಹಿರಂಗವಾಗುವುವು.