4 : 18
وَلَيۡسَتِ ٱلتَّوۡبَةُ لِلَّذِينَ يَعۡمَلُونَ ٱلسَّيِّـَٔاتِ حَتَّىٰٓ إِذَا حَضَرَ أَحَدَهُمُ ٱلۡمَوۡتُ قَالَ إِنِّي تُبۡتُ ٱلۡـَٰٔنَ وَلَا ٱلَّذِينَ يَمُوتُونَ وَهُمۡ كُفَّارٌۚ أُوْلَٰٓئِكَ أَعۡتَدۡنَا لَهُمۡ عَذَابًا أَلِيمٗا
ತಪ್ಪು ಮಾಡುತ್ತಲೇ ಇದ್ದು, ಸಾವು ಸನ್ನಿಹಿತವಾದಾಗ, “ನಾನು ಪಶ್ಚಾತ್ತಾಪಪಟ್ಟಿದ್ದೇನೆ” ಎಂದು ಹೇಳುವವರ ಪಶ್ಚಾತ್ತಾಪವನ್ನು ಸ್ವೀಕರಿಸಲಾಗದು. ಸತ್ಯನಿಷೇಧಿಗಳಾಗಿ ಸಾಯುವವರ ಪಶ್ಚಾತ್ತಾಪವನ್ನೂ ಸ್ವೀಕರಿಸಲಾಗದು. ಅವರಿಗೆ ನಾವು ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.