أَلَمۡ تَرَ إِلَى ٱلَّذِينَ يَزۡعُمُونَ أَنَّهُمۡ ءَامَنُواْ بِمَآ أُنزِلَ إِلَيۡكَ وَمَآ أُنزِلَ مِن قَبۡلِكَ يُرِيدُونَ أَن يَتَحَاكَمُوٓاْ إِلَى ٱلطَّٰغُوتِ وَقَدۡ أُمِرُوٓاْ أَن يَكۡفُرُواْ بِهِۦۖ وَيُرِيدُ ٱلشَّيۡطَٰنُ أَن يُضِلَّهُمۡ ضَلَٰلَۢا بَعِيدٗا
ನಿಮಗೆ ಅವತೀರ್ಣವಾದ ಗ್ರಂಥದಲ್ಲಿ ಮತ್ತು ನಿಮಗಿಂತ ಮುಂಚೆ ಅವತೀರ್ಣವಾದ ಗ್ರಂಥಗಳಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ ಎಂದು ವಾದಿಸುವವರನ್ನು ನೀವು ನೋಡಿಲ್ಲವೇ? ಅವರು ತೀರ್ಪಿಗಾಗಿ ಮಿಥ್ಯ ದೇವರುಗಳ ಬಳಿಗೆ ಹೋಗಲು ಬಯಸುತ್ತಾರೆ. ವಾಸ್ತವವಾಗಿ, ಮಿಥ್ಯ ದೇವರುಗಳನ್ನು ನಿಷೇಧಿಸಬೇಕೆಂದು ಅವರಿಗೆ ಆಜ್ಞಾಪಿಸಲಾಗಿತ್ತು. ಶೈತಾನನು ಅವರನ್ನು ವಿದೂರ ದುರ್ಮಾರ್ಗದಲ್ಲಿ ಬಿಟ್ಟುಬಿಡಲು ಬಯಸುತ್ತಾನೆ.