4 : 62
فَكَيۡفَ إِذَآ أَصَٰبَتۡهُم مُّصِيبَةُۢ بِمَا قَدَّمَتۡ أَيۡدِيهِمۡ ثُمَّ جَآءُوكَ يَحۡلِفُونَ بِٱللَّهِ إِنۡ أَرَدۡنَآ إِلَّآ إِحۡسَٰنٗا وَتَوۡفِيقًا
ಅವರ ಕೈಗಳು ಈಗಾಗಲೇ ಮಾಡಿಟ್ಟ ದುಷ್ಕರ್ಮಗಳ ಕಾರಣದಿಂದ ಅವರಿಗೇನಾದರೂ ಅನಾಹುತ ಸಂಭವಿಸಿದರೆ, ನಂತರ ಅವರು ತಮ್ಮ ಬಳಿಗೆ ಬಂದು ಅಲ್ಲಾಹನ ಮೇಲೆ ಆಣೆ ಮಾಡುತ್ತಾ, “ನಾವು ಒಳಿತು ಮತ್ತು ಹೊಂದಾಣಿಕೆಯನ್ನು ಮಾತ್ರ ಬಯಸಿದ್ದೆವು” ಎಂದು ಹೇಳುವಾಗ ಅವರ ಸ್ಥಿತಿ ಹೇಗಿರಬಹುದು?