41 : 17
وَأَمَّا ثَمُودُ فَهَدَيۡنَٰهُمۡ فَٱسۡتَحَبُّواْ ٱلۡعَمَىٰ عَلَى ٱلۡهُدَىٰ فَأَخَذَتۡهُمۡ صَٰعِقَةُ ٱلۡعَذَابِ ٱلۡهُونِ بِمَا كَانُواْ يَكۡسِبُونَ
ಸಮೂದ್ ಗೋತ್ರಕ್ಕೂ ನಾವು ಸನ್ಮಾರ್ಗವನ್ನು ತೋರಿಸಿದೆವು. ಆದರೆ ಅವರು ಸನ್ಮಾರ್ಗಕ್ಕಿಂತ ಕುರುಡುತನವನ್ನೇ ಇಷ್ಟಪಟ್ಟರು. ಆದ್ದರಿಂದ ಅವರು ಮಾಡಿದ ದುಷ್ಕೃತ್ಯಗಳ ಕಾರಣದಿಂದ ಅವಮಾನಕರವಾದ ಭೀಕರ ಶಿಕ್ಷೆಯು ಅವರನ್ನು ಹಿಡಿಯಿತು.