41 : 30
إِنَّ ٱلَّذِينَ قَالُواْ رَبُّنَا ٱللَّهُ ثُمَّ ٱسۡتَقَٰمُواْ تَتَنَزَّلُ عَلَيۡهِمُ ٱلۡمَلَٰٓئِكَةُ أَلَّا تَخَافُواْ وَلَا تَحۡزَنُواْ وَأَبۡشِرُواْ بِٱلۡجَنَّةِ ٱلَّتِي كُنتُمۡ تُوعَدُونَ
“ನಮ್ಮ ಪರಿಪಾಲಕನು ಅಲ್ಲಾಹು” ಎಂದು ಹೇಳಿ, ನಂತರ ಅದರಲ್ಲಿ ದೃಢವಾಗಿ ನಿಂತವರು ಯಾರೋ ಅವರ ಬಳಿಗೆ (ಅವರ ಮರಣದ ಸಮಯದಲ್ಲಿ) ದೇವದೂತರುಗಳು ಇಳಿದು ಬಂದು ಹೇಳುವರು: “ನೀವು ಭಯಪಡಬೇಡಿ ಮತ್ತು ದುಃಖಿಸಬೇಡಿ. ನಿಮಗೆ ವಾಗ್ದಾನ ಮಾಡಲಾದ ಸ್ವರ್ಗದ ಬಗ್ಗೆ ಸಂತೋಷಪಡಿರಿ.