9 : 90
وَجَآءَ ٱلۡمُعَذِّرُونَ مِنَ ٱلۡأَعۡرَابِ لِيُؤۡذَنَ لَهُمۡ وَقَعَدَ ٱلَّذِينَ كَذَبُواْ ٱللَّهَ وَرَسُولَهُۥۚ سَيُصِيبُ ٱلَّذِينَ كَفَرُواْ مِنۡهُمۡ عَذَابٌ أَلِيمٞ
ಮರುಭೂಮಿ ನಿವಾಸಿಗಳಾದ ಅರಬ್ಬಿಗಳಲ್ಲಿ (ಯುದ್ಧಕ್ಕೆ ತೆರಳದಿರಲು) ವಿನಾಯಿತಿ ಹೊಂದಿರುವವರು ಅವರಿಗೆ ಅನುಮತಿ ಸಿಗುವುದಕ್ಕಾಗಿ ನಿಮ್ಮ ಬಳಿಗೆ ಬಂದರು. ಆದರೆ ಅಲ್ಲಾಹು ಮತ್ತು ಅವನ ಸಂದೇಶವಾಹಕರೊಡನೆ ಸುಳ್ಳು ಹೇಳಿದವರು (ಮನೆಯಲ್ಲೇ) ಕುಳಿತರು. ಅವರಲ್ಲಿರುವ ಸತ್ಯನಿಷೇಧಿಗಳಿಗೆ ಯಾತನಾಮಯ ಶಿಕ್ಷೆಯು ಕಾದಿದೆ.